ಬೆಂಗಳೂರು: ಕರ್ನಾಟಕ ಚುನಾವಣೆ 2023ಗೆ ಇನ್ನು ದಿನಗಣನೆ ಇದ್ದು ನಾಯಕರುಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ.
ಇಂದು ನಗರದ ಸರ್ವಜ್ಞನಗರ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಮೊಹಮ್ಮದ್ ಇಬ್ರಾಹಿಂ ಚುನಾವಣಾ ಅಧಿಕಾರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.
ಪಕ್ಷದ ಕಾರ್ಯಕರ್ತರು, ಕುಟುಂಬದವರು ಹಾಗೂ ಅಭಿಮಾನಿಗಳು ಅವರಿಗೆ ಸಾಥ್ ನೀಡಿದರು.