ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಕೃಷ್ಣಪ್ಪ ಅವರು ಬಿಜೆಪಿ ಅಭ್ಯರ್ಥಿ ವಿರುದ್ಧ 5,000 ಮತಗಳ ಹಿನ್ನಡೆ ಅನುಭವಿಸಿದ್ದಾರೆ.
ಬಸವನಗುಡಿಯಲ್ಲಿ ಬಿಜೆಪಿಯ ರವಿಸುಬ್ರಹ್ಮಣ್ಯ 5,000, ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ನ ಪ್ರದೀಪ್ ಈಶ್ವರ್ 5,694 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಸುಧಾಕರ್ .
ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಕಾಂಗ್ರೆಸ್ ವಿರುದ್ಧ 4,000 ಮತಗಳಿಂದ ಹಿನ್ನಡೆ ಅನುಭವಿಸಿದ್ದಾರೆ.
Disclaimer: ಇಲ್ಲಿ ಪ್ರತಿಬಿಂಬಿತವಾದ ಅಂಕಿಅಂಶಗಳು ನಮ್ಮ ಮೂಲಗಳಿಂದ ಕ್ಷಣ ಕ್ಷಣದ ಮಾಹಿತಿ ನಿಡುತ್ತಿದ್ದೆವೆ . ಚುನಾವಣಾ ಆಯೋಗವು ಘೋಷಿಸಿದ ಮತ್ತು ಚುನಾವಣಾ ಆಯೋಗದ ವೆಬ್ಸೈಟ್ನಲ್ಲಿ ಪ್ರತಿಬಿಂಬಿತವಾದ ಅಂತಿಮ ಅಂಕಿಅಂಶಗಳು ಮತ್ತು ಫಲಿತಾಂಶಗಳಿಗೆ ನಾವು ಬದ್ಧರಾಗಿದ್ದೇವೆ.