224 ಕ್ಷೇತ್ರಗಳ ಮತಎಣಿಕೆ ಕಾಯ೯ ಬಿರಸು
ಸದ್ಯಕ್ಕೆ98 ಬಿಜೆಪಿ, 105 ಕಾಂಗ್ರೆಸ್, 20ಜೆಡಿಎಸ್, 05 ಪಕ್ಷೇತರರ ಮುನ್ನಡೆ.
ಎಚ್.ಡಿ.ಕುಮಾರಸ್ವಾಮಿಗೆ ಚನ್ನಪಟ್ಟಣದಲ್ಲಿ ಹಿನ್ನಡೆ
ಸಿ.ಟಿ.ರವಿ, ಪ್ರೀತಂಗೌಡ, ಬೊಮ್ಮಾಯಿ, ಸಿ.ಪಿ. ಯೋಗೇಶ್ವರ್, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ವಿಜಯೇಂದ್ರ, ಮುನಿರತ್ನ, ನಿಖಿಲ್ ಕುಮಾರಸ್ವಾಮಿ, ಸಿದ್ದುಸವದಿ, ಕಾರಜೋಳ, ಮುನ್ನಡೆ. ಎಚ್.ಡಿ.ಕುಮಾರಸ್ವಾಮಿಗೆ ಚನ್ನಪಟ್ಟಣದಲ್ಲಿ ಹಿನ್ನಡೆ
ಪುತ್ತೂರಿನಲ್ಲಿ ಅರುಣ್ ಕುಮಾರ್ ಪುತ್ತಿಲ ಮುನ್ನಡೆ.
Disclaimer: ಇಲ್ಲಿ ಪ್ರತಿಬಿಂಬಿತವಾದ ಅಂಕಿಅಂಶಗಳು ನಮ್ಮ ಮೂಲಗಳಿಂದ ಕ್ಷಣ ಕ್ಷಣದ ಮಾಹಿತಿ ನಿಡುತ್ತಿದ್ದೆವೆ . ಚುನಾವಣಾ ಆಯೋಗವು ಘೋಷಿಸಿದ ಮತ್ತು ಚುನಾವಣಾ ಆಯೋಗದ ವೆಬ್ಸೈಟ್ನಲ್ಲಿ ಪ್ರತಿಬಿಂಬಿತವಾದ ಅಂತಿಮ ಅಂಕಿಅಂಶಗಳು ಮತ್ತು ಫಲಿತಾಂಶಗಳಿಗೆ ನಾವು ಬದ್ಧರಾಗಿದ್ದೇವೆ.