ಬೆಂಗಳೂರು: ಮತ ಎಣಿಕೆ ಕಾರ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಕರಾವಳಿ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದೆ.
ಮಂಗಳೂರು ಉತ್ತರ ಕ್ಷೇತ್ರದಲ್ಲಿ ನಿರೀಕ್ಷೆಯಂತೆ ಬಿಜೆಪಿಯ ಡಾ.ವೈ.ಭರತ್ ಶೆಟ್ಟಿ ಮುನ್ನಡೆ ಸಾಧಿಸಿದರೆ, ಉಮಾನಾಥ್ ಕೋಟ್ಯಾನ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ನ ಮಿಥುನ್ ರೈ ಮುನ್ನಡೆ ಸಾಧಿಸಿದ್ದಾರೆ.
ಕರ್ನಾಟಕದಲ್ಲಿ ಮೇ 10 ರಂದು ಚುನಾವಣೆ ನಡೆದ ಚುನಾವಣೆಯ ಕ್ಷಣ ಕ್ಷಣದ ಮಾಹಿತಿಯನ್ನು ನಿಮಗೆ ನೀಡುತ್ತಲೇ ಇದ್ದೆವೆ.
ಹಕ್ಕುತ್ಯಾಗ: ಇಲ್ಲಿ ಪ್ರತಿಬಿಂಬಿತವಾದ ಅಂಕಿಅಂಶಗಳು ನಮ್ಮ ಮೂಲಗಳಿಂದ ಕ್ಷಣ ಕ್ಷಣದ ಮಾಹಿತಿ ನಿಡುತ್ತಿದ್ದೆವೆ . ಚುನಾವಣಾ ಆಯೋಗವು ಘೋಷಿಸಿದ ಮತ್ತು ಚುನಾವಣಾ ಆಯೋಗದ ವೆಬ್ಸೈಟ್ನಲ್ಲಿ ಪ್ರತಿಬಿಂಬಿತವಾದ ಅಂತಿಮ ಅಂಕಿಅಂಶಗಳು ಮತ್ತು ಫಲಿತಾಂಶಗಳಿಗೆ ನಾವು ಬದ್ಧರಾಗಿದ್ದೇವೆ.